22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

ರೆಖ್ಯಾ: ಇಲ್ಲಿಯ ಉರ್ನಡ್ಕ ನಿವಾಸಿ ಲೋಕೇಶ್ ಎಂಬವರು ಆ.14ರಂದು ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಮೃತದೇಹವು ನೇಲ್ಯಡ್ಕ ಹಿ.ಪ್ರಾ.ಶಾಲಾ ಹಿಂಬದಿಯ ನದಿಯಲ್ಲಿ ಆ.16 ರಂದು ಮಧ್ಯಾಹ್ನ ಪತ್ತೆಯಾಗಿದೆ.

ಆ15 ರಂದು ಬೆಳಗ್ಗಿನಿಂದ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ತಂಡದವರು, ಗ್ರಾಮಸ್ಥರು ಹುಡುಕಾಟವನ್ನು ನಡೆಸಿದ್ದು ಮೃತದೇಹವು ಪತ್ತೆಯಾಗಿದೆ.

ಮೃತದೇಹ ದೊರೆತ ಸ್ಥಳವು ಕಡಬ ಪೋಲೀಸ್ ಠಾಣಾ ವ್ಯಾಪ್ತಿಗೆ ಸೇರಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಯುವ ಸಂಶೋಧಕ ಪಟ್ರಮೆಯ ದೀಪಕ್ ಎ.ಎಸ್. ಅವರಿಗೆ, ಜೀವ್ರಾನ್ ಫೌಂಡೇಶನ್ ನಿಂದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ನ್ಯಾಷನಲ್ ಇನ್‌ಸ್ಪಿರೇಷನಲ್ ಅವಾರ್ಡ್

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya
error: Content is protected !!