23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

ಶಿರ್ಲಾಲು ನಲ್ಲಿ ನಡೆದ ನಾರಾವಿ ವಲಯಮಟ್ಟದ ಖೋ ಖೋ ಪಂದ್ಯಾಟದಲ್ಲಿ ಕರಂಬಾರು ಶಾಲೆಯ ಬಾಲಕರು ಪ್ರಥಮ ಸ್ಥಾನ ಹಾಗೂ ಬಾಲಕಿಯರು ದ್ವೀತಿಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ರಮೇಶ್ ಚಾವನ್, ಶಿಕ್ಷಕರುಗಳಾದ ಕಿರಣಕುಮಾರ್ ಕೆ ಯಸ್, ಶ್ರೀಮತಿ ಸಾವಿತ್ರಿ, ಶ್ರೀಮತಿ ದೀಪಶ್ರೀ, ಸದಾಶಿವ, ಶ್ರೀಮತಿ ಸ್ವಾತಿ ಸಹಕರಿಸಿದರು.

ಶಾಲಾಭಿವೃದ್ಧಿಯ ಸಮಿತಿಯ ಅಧ್ಯಕ್ಷರಾದ ಪುಷ್ಪರಾಜ್ ಎಮ್.ಕೆ., ಸಮಿತಿಯ ಸದಸ್ಯರಾದ ವೀರಪ್ಪ ಹಾಗೂ ಸದಸ್ಯರು ಸಹಕರಿಸಿದರು.

Related posts

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya
error: Content is protected !!