25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಶಿಬಾಜೆ: ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಎಸ್ ಡಿಎಂಸಿ ಅಧ್ಯಕ್ಷರು ಯೋಗೀಶ್ ರವರು ಧ್ವಜಾರೋಹಣದೊಂದಿಗೆ ಚಾಲನೆ ನೀಡಿದರು.

ಉದ್ಘಾಟನೆಯನ್ನು ಅರಣ್ಯ ಸಂರಕ್ಷಣಾಧಿಕಾರಿಯಾದ ವಿಪಿ ಕಾರ್ಯಪ್ಪ ನವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಶ್ರೀಮತಿ ರತ್ನ , ರತೀಶ್ ಸದಸ್ಯರು, ಭೀಮನಾಯ್ಕ ಮುಖ್ಯ ಗುರುಗಳು, ಶಾಲಾ ಶಿಕ್ಷಕರಾದ ರೊನಾಲ್ಟ್ ಹಾಗೂ ಮಾಜಿ ಸೈನಿಕರು ದೀಪಕಾನಂದ್, ಗ್ರಾಮಸ್ಥರಾದ ಕೃಷ್ಣಪ್ಪ ಬೆಂಗಳ ಇವರು ಪಾಲ್ಗೊಂಡರು.

Related posts

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya
error: Content is protected !!