April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

ಧರ್ಮಸ್ಥಳ: ಭಾರತದ ಪುರುಷರ ಕಬಡ್ಡಿ ತಂಡದ ಮಾಜಿ ನಾಯಕ ಮತ್ತು ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಇವರು ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿಗೆ ಇತ್ತೀಚೆಗೆ ಭೇಟಿ ನೀಡಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಇವರು ಕ್ರೀಡೆ, ಶಿಸ್ತು ಹಾಗೂ ಗುರುಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ನೀಡಿದರು. ಶಾಲಾ ಕಾರ್ಯವೈಖರಿ ಮತ್ತು ವಿದ್ಯಾರ್ಥಿಗಳ ಶಿಸ್ತಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!