September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

ಉಜಿರೆ : ವಿದ್ಯಾರ್ಥಿಗಳ ಜ್ಞಾನ ಭಂಡಾರದ ವೃದ್ಧಿಗಾಗಿ ಇರುವ ‘ಸ್ಮೃತಿ’ ಹೆಸರಿನ ಕಾಲೇಜಿನ ಗೋಡೆ ಬರಹಕ್ಕೆ ವಿದ್ಯಾರ್ಥಿಗಳೇ ತಯಾರಿಸಿದ  ವಿಶೇಷ ಸಂಚಿಕೆಯನ್ನು ಅಂಟಿಸಿ ಅನಾವರಣಗೊಳಿಸಲಾಯಿತು. ಖಾವಂದರ ಬಾಲ್ಯ, ಜೀವನ, ಸಾಧನೆಗಳನ್ನೊಳಗೊಂಡ ಈ ಗೋಡೆ ಬರಹ,ಚಿತ್ರಗಳ ಚಿತ್ತಾರಗಳೊಂದಿಗೆ ಗಮನಸೆಳೆಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಉಪ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಜೊತೆಗಿದ್ದು ವಿದ್ಯಾರ್ಥಿಗಳ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಪ್ರದೀಪ್ ಹಾಗೂ ರಾಸಾಯನ ಶಾಸ್ತ್ರದ ಉಪನ್ಯಾಸಕಿ ಚೈತ್ರ ಉಪಸ್ಥಿತರಿದ್ದರು.

Related posts

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಮಾಣಪತ್ರ

Suddi Udaya

ಮುಗ್ಗ ಗುತ್ತಿನ ಮನೆತನದ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya
error: Content is protected !!