July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

ಉಜಿರೆ : ವಿದ್ಯಾರ್ಥಿಗಳ ಜ್ಞಾನ ಭಂಡಾರದ ವೃದ್ಧಿಗಾಗಿ ಇರುವ ‘ಸ್ಮೃತಿ’ ಹೆಸರಿನ ಕಾಲೇಜಿನ ಗೋಡೆ ಬರಹಕ್ಕೆ ವಿದ್ಯಾರ್ಥಿಗಳೇ ತಯಾರಿಸಿದ  ವಿಶೇಷ ಸಂಚಿಕೆಯನ್ನು ಅಂಟಿಸಿ ಅನಾವರಣಗೊಳಿಸಲಾಯಿತು. ಖಾವಂದರ ಬಾಲ್ಯ, ಜೀವನ, ಸಾಧನೆಗಳನ್ನೊಳಗೊಂಡ ಈ ಗೋಡೆ ಬರಹ,ಚಿತ್ರಗಳ ಚಿತ್ತಾರಗಳೊಂದಿಗೆ ಗಮನಸೆಳೆಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಉಪ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಜೊತೆಗಿದ್ದು ವಿದ್ಯಾರ್ಥಿಗಳ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಪ್ರದೀಪ್ ಹಾಗೂ ರಾಸಾಯನ ಶಾಸ್ತ್ರದ ಉಪನ್ಯಾಸಕಿ ಚೈತ್ರ ಉಪಸ್ಥಿತರಿದ್ದರು.

Related posts

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya
error: Content is protected !!