September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ ಮತ್ತು77 ನೇ ಸ್ವಾತಂತ್ರೋತ್ಸವ ಆ.15 ರಂದು ಸಂಘದ ವಠಾರದಲ್ಲಿ ಅಧ್ಯಕ್ಷರಾದ ಸಂತೋಷ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.


ಗೌರವಾಧ್ಯಕ್ಷರಾಗಿ ಜಯಂತ್ ನಾಯಕ್, ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಉಪಾಧ್ಯಕ್ಷರಾಗಿ ಬಾಲಕೃಷ್ಣ ಬನ ಮತ್ತು ಸಂತೋಷ್ ಆರ್ ಗೌಡ ಪ್ರಧಾನ ಕಾರ್ಯದರ್ಶಿಯಾಗಿ ತಾರನಾಥ ನಾಯ್ಕ್ ಕಾರ್ಯದರ್ಶಿಗಳಾಗಿ ಸಂತೋಷ್ ಭಾರ್ಗವಿ ಮತ್ತು ವಿಖ್ಯಾತ್ ಶೆಟ್ಟಿ ಸಂಘಟನಾ ಕಾರ್ಯದರ್ಶಿಯಾಗಿ ಸದಾನಂದ ಮೂಲ್ಯ, ಕೋಶಾಧಿಕಾರಿಯಾಗಿ ಭೋಜ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ತೋಮಸ್ ಪಿಂಟೋ ಮತ್ತು ಸುದೇಶ್ ಆರ್ ಗೌಡ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ಕುಲಾಲ್ ಮತ್ತು ಯೋಗೀಶ್ ಪಿಂಕಿ, ಮಾಧ್ಯಮ ಕಾರ್ಯದರ್ಶಿಯಾಗಿ ಗಿಲ್ಬರ್ಟ್ ಪಿಂಟೋ ಮತ್ತು ಸತೀಶ್ ಸಾಲಿಯನ್, ಕಾರ್ಯಕಾರಿ ಸಮಿತಿ ಸದಸ್ಯರು ಸಿರಿಲ್ ಪಿಂಟೊ, ದೇವಣ್ಣ ಕುಲಾಲ್, ವಿಶ್ವನಾಥ್ ಕುಲಾಲ್, ಅಶೋಕ್ ಶೆಟ್ಟಿ ಕೊಂಡೆ ಮಾರ್ ಶಿವಪ್ರಸಾದ್ ಅಶ್ವತ್ ನಗರ ಆಯ್ಕೆಯಾದರು.

Related posts

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya
error: Content is protected !!