25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

ಹತ್ಯಡ್ಕ: ಇಲ್ಲಿಯ ಮುದ್ದಿಗೆ, ಕುಂಟಾಲಪಳಿಕೆ, ಕಳೆಂಜವನ್ನು ಕೊಕ್ಕಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರುರಸ್ತೆಯ ದುರಸ್ತಿ ಕಾರ್ಯ ಇತ್ತೀಚೆಗೆ ನಡೆಯಿತು.

ಈ ಸಂದರ್ಭದಲ್ಲಿ ಊರ ಪರವೂರ ದಾನಿಗಳಿಂದ, ವಿವಿಧ ಸಂಘಟನೆಗಳಿಂದ ಧನಸಹಾಯವನ್ನು ಯಾಚಿಸಲಾಯಿತು. ಕಪಿಲ ಕೇಸರಿ ಯುವಕ ಮಂಡಲ ಕುಂಟಾಲಪಳಿಕೆ ಇದರ ಕಾರ್ಯಕರ್ತರು ಯುವಕ ಮಂಡಲದ ಸದಸ್ಯರುಗಳಿಂದ ಹಾಗೂ ಊರ ದಾನಿಗಳಿಂದ ಸಂಗ್ರಹಿಸಿದ ರೂ.25,360 ಮೊತ್ತವನ್ನು ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಬೊಳ್ಳೋಡಿ ಇವರ ಮುಂದಾಳತ್ವದಲ್ಲಿ ಸೇತುವೆ ದುರಸ್ತಿ ಕಾರ್ಯ ಸಮಿತಿ ಕಾರ್ಯದರ್ಶಿ ಪ್ರಶಾಂತ ಹೆಬ್ಬಾರ್ ಅವರಿಗೆ ಹಸ್ತಾಂತರಿಸಲಾಯಿತು.

ಯುವಕ ಮಂಡಲದ ಕಾರ್ಯದರ್ಶಿ ಸುಮಂತ್ ಗೌಡ, ಉಪಾಧ್ಯಕ್ಷ ಹರಿಪ್ರಸಾದ್ ಗೌಡ ಹಾಗೂ ಸದಸ್ಯ ಜಿತೇಂದ್ರ ಹೆಬ್ಬಾರ್ ಉಪಸ್ಥಿತರಿದ್ದರು.

Related posts

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya
error: Content is protected !!