July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾಜೂರು ಶಾಲಾ ವಠಾರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು. ಕಾಜೂರು ದರ್ಗಾ ಸಮಿತಿ ಅಧ್ಯಕ್ಷರಾದ ಕೆ ಯು ಇಬ್ರಾಹಿಂ ದ್ವಜಾರೋಹಣಗೈದರು. ಸಯ್ಯಿದ್ ಝೈನುಲ್ ಆಬಿದ್ ಜಮಲುಲೈಲಿ ತಂಙಳ್ ರವರು ಶುಭ ಸಂದೇಶ ನೀಡಿ ಆಶಿರ್ವಚನ ಮಾಡಿದರು.

ಮುದರ್ರಿಸರಾದ ತೌಸೀಫ್ ಸಅದಿ ಹರೇಕಳ ಹಾಗೂ ಶಿಕ್ಷಣ ಸಂಸ್ಥೆಗಳ ಮಾರ್ಗದರ್ಶಕ ಕೆ ಎಂ ಸಿದ್ದೀಕ್ ಮೋಂಟುಗೋಳಿ ಶುಭಕೋರಿದರು. ದರ್ಗಾ ಸಮಿತಿ ಪ್ರ.ಕಾರ್ಯದರ್ಶಿ ಹಾಗೂ ರಾಹ ಎಜ್ಯುಕೇಶನಲ್ ಟ್ರಸ್ಟ್ ಚೇರ್ಮನ್ ಜೆ ಹೆಚ್ ಅಬೂಬಕರ್ ಸಿದ್ದೀಕ್, ದರ್ಗಾ ಸಮಿತಿ ಕೋಶಾಧಿಕಾರಿ ಮಹಮ್ಮದ್ ಕಮಾಲ್, ರಾಹ ಎಜ್ಯುಕೇಶನ್ ಸಂಚಾಲಕರಾದ ಅಶ್ಫಾಕ್, ಫೈನಾನ್ಸ್ ಸೆಕ್ರೇಟರಿ ಆಸಿಫ್ ಜೆ.ಎಚ್, ಸದರ್ ಉಸ್ತಾದ್ ಜಮಾಲ್ ಲತೀಫಿ, ಆರ್.ಜೆ.ಎಂ ಕಾಜೂರು ಮಾಜಿ ಅಧ್ಯಕ್ಷರಾದ ಬಿ ಎ ಯೂಸುಫ್ ಶರೀಫ್ ಹಾಗೂ ದರ್ಗಾ ಸಮಿತಿಯ ಪದಾದಿಕಾರಿಗಳು, ನಿರ್ದೇಶಕರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ಸೆಸ್ಸೆಫ್, ಎಸ್ ವೈ ಎಸ್, ಅಂಗ ಸಂಸ್ಥೆಗಳಾದ ಸ್ವಲಾತ್ ಕಮಿಟಿ, ದಫ್ ಸಮಿತಿ, ಕೆ.ಡಿ.ಸಿ ಪದಾಧಿಕಾರಿಗಳು ಮತ್ತು ಸದಸ್ಯರು, ಕಾಜೂರು, ಕುಕ್ಕಾವು, ದಿಡುಪೆ ಮತ್ತು ಜಿ ನಗರ ಮದ್ರಸಗಳ ಆಡಳಿತ ಸಮಿತಿ, ಶಾಲಾ ಶಿಕ್ಷಕ-ರಕ್ಷಕ ಸಮಿತಿ ಮತ್ತು ಮದ್ರಸ ಶಿಕ್ಷಕ-ರಕ್ಷಕ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು. ಮದ್ರಸ, ದರ್ಸ್, ಪ್ರೌಢಶಾಲೆ, ಪಬ್ಲಿಕ್ ಸ್ಕೂಲ್, ಶರೀಅತ್ ಕಾಲೇಜು, ಪಿಯುಸಿ ಸಿಬ್ಬಂದಿ ವರ್ಗ, ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ರಾಹ ಪಬ್ಲಿಕ್ ಸ್ಕೂಲ್ ಇದರ ನೂತನ ಶಾಲಾ ವಾಹನ ಲೋಕಾರ್ಪಣೆ ಮಾಡಲಾಯಿತು.

Related posts

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!