25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

ಶಿರ್ಲಾಲು ನಲ್ಲಿ ನಡೆದ ನಾರಾವಿ ವಲಯಮಟ್ಟದ ಖೋ ಖೋ ಪಂದ್ಯಾಟದಲ್ಲಿ ಕರಂಬಾರು ಶಾಲೆಯ ಬಾಲಕರು ಪ್ರಥಮ ಸ್ಥಾನ ಹಾಗೂ ಬಾಲಕಿಯರು ದ್ವೀತಿಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ರಮೇಶ್ ಚಾವನ್, ಶಿಕ್ಷಕರುಗಳಾದ ಕಿರಣಕುಮಾರ್ ಕೆ ಯಸ್, ಶ್ರೀಮತಿ ಸಾವಿತ್ರಿ, ಶ್ರೀಮತಿ ದೀಪಶ್ರೀ, ಸದಾಶಿವ, ಶ್ರೀಮತಿ ಸ್ವಾತಿ ಸಹಕರಿಸಿದರು.

ಶಾಲಾಭಿವೃದ್ಧಿಯ ಸಮಿತಿಯ ಅಧ್ಯಕ್ಷರಾದ ಪುಷ್ಪರಾಜ್ ಎಮ್.ಕೆ., ಸಮಿತಿಯ ಸದಸ್ಯರಾದ ವೀರಪ್ಪ ಹಾಗೂ ಸದಸ್ಯರು ಸಹಕರಿಸಿದರು.

Related posts

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya
error: Content is protected !!