25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

ಕಕ್ಕಿಂಜೆ : ಸರಕಾರಿ ಪ್ರೌಢಶಾಲೆ ಕಕ್ಕಿಂಜೆ ಇಲ್ಲಿ ಸುಮಾರು 10 ವರ್ಷದಿಂದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ಪುಂಜಾಲಕಟ್ಟೆ ಪ್ರೌಢಶಾಲೆಗೆ ವರ್ಗಾವಣೆಗೊಂಡ ಮೋಹನಾನಂದ ಮತ್ತು ಕಳೆದ ಆರು ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ ಇವರು ದಾವಣಗೆರೆ ಜಿಲ್ಲೆಗೆ ವರ್ಗಾವಣೆಗೊಂಡಿದ್ದು ಇವರಿಗೆ ಆ.17 ರಂದು ಸರಕಾರಿ ಪ್ರೌಢಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ರವಿಕುಮಾರ್ ಹಾಗೂ ಎಸ್ ಡಿ ಎಂ ಸಿ ಯ ಸದಸ್ಯರುಗಳಾಗಿರುವ ಶ್ರೀನಿವಾಸ್ ಕುಲಾಲ್, ಕೊರಗಪ್ಪ ಕುಂಬಾರ , ವಸಂತ ಕೃಷ್ಣಪ್ಪ ಮತ್ತು ಶ್ರೀಮತಿ ಶಶಿಕಲ ಇವರುಗಳ ಮುಂದಾಳತ್ವದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು. ಕುಮಾರಿ ಅಂಜಲಿ ಸ್ವಾಗತಿಸಿ, ಕುಮಾರಿ ಸಾಧನ ಧನ್ಯವಾದವಿತ್ತರು

Related posts

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya
error: Content is protected !!