25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

ನಾವೂರು: ಇಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ನಿಲ್ದಾಣದ ಎದುರುಗಡೆ ಇಂಟರ್ ಲಾಕ್ ಅಳವಡಿಸಿದ್ದು ಬೇರೆ ವಾಹನಗಳು ಬಂದು ಇಂಟರ್ ಲಾಕ್ ಹಾಳಾಗದಂತೆ ಅಡಿಕೆ ಮರವನ್ನು ಅಡ್ಡವಾಗಿ ಇಡಲಾಗಿದೆ. ಇದರಿಂದ ನಾವೂರು ಜನತಾ ಕಾಲೋನಿ, ಬೋಂಟ್ರಪಾಲು, ಕನಾಲು ಇನ್ನಿತರ ಕಡೆಗೆ ಹೋಗುವ ವಾಹನಗಳಿಗೆ ವಾಹನ ತಿರುಗಿಸಲು ಅನಾನುಕೂಲವಾಗಿದ್ದು ಸಂಬಂಧಪಟ್ಟವರು ಅಡ್ಡವಾಗಿ ಇಟ್ಟ ಅಡಿಕೆ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಬೇಕೆಂದು ಸಾರ್ವಜನಿಕರು ನಾವೂರು ಗ್ರಾಮ ಪಂಚಾಯತ್ ಗೆ ಒತ್ತಾಯಿಸಿದ್ದಾರೆ.

Related posts

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya
error: Content is protected !!