September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ನಿಡ್ಲೆ : ಸರಕಾರಿ ಪ್ರೌಢ ಶಾಲೆ ನಿಡ್ಲೆಯಲ್ಲಿ ಕೊಕ್ಕಡ ವಲಯದ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊರಗಪ್ಪ ಗೌಡ ತಾಲೂಕು ಜನಜಾಗೃತಿ ಸದಸ್ಯರು ನೆರವೇರಿಸಿ ಶುಭಹಾರೈಸಿದರು.


ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಶಾಂತಶೆಟ್ಟಿ ಯವರು ವಹಿಸಿದ್ದು ಮಕ್ಕಳಿಗೆ ಬೇಕಾದ ಉತ್ತಮ ಮಾಹಿತಿ ನೀಡುವುದಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಶ್ಲಾಘನೇ ವ್ಯಕ್ತಪಡಿಸಿದರು.
ಸಂಪನ್ಮೂಲ ವ್ಯಕ್ತಿ ಯಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಬಿರಾಧಿಕಾರಿ ದೇವಿಪ್ರಸಾದ್ ರವರು ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿಯೊಂದಿಗೆ ಪ್ರತಿಜ್ಞೆ ಮಾಡಿಸಿದರು.

ಶಾಲಾ ಸಹಶಿಕ್ಷಕಿ ಸುಚಿತ್ರ ಸ್ವಾಗತಿಸಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ಕಾರ್ಯಕ್ರಮದ ನಿರೂಪಣೆ ಮಾಡಿ ಧನ್ಯವಾದವಿತ್ತರು. ಸೇವಾಪ್ರತಿನಿಧಿ ಸೇಸಪ್ಪ ಗೌಡ ಉಪಸ್ಥಿತರಿದ್ದರು.

Related posts

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಉಜಿರೆ: ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya
error: Content is protected !!