25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಧಾರ್ಮಿಕ ಪಠಣ ಸಂಸ್ಕೃತ ಸುಮುಖ ಶರ್ಮಾ (ಪ್ರಥಮ)., ಧಾರ್ಮಿಕ ಪಠಣ ಅರೇಬಿಕ್ ಮಹಮ್ಮದ್ ತಮೀಮ್ (ಪ್ರಥಮ), ಭಕ್ತಿಗೀತೆ ಶಾರ್ವಿ. ಬಿ. ಆರ್ (ಪ್ರಥಮ), ಛದ್ಮವೇಷ ಅರ್ಜುನ್. ವಿ. ಪಿ ( ಪ್ರಥಮ), ಚಿತ್ರಕಲೆ ಅವೀಶ್ – (ಪ್ರಥಮ), ಧಾರ್ಮಿಕ ಪಠಣ ಸಂಸ್ಕೃತ ಸುಮತಿ, (ಪ್ರಥಮ), ಲಘು ಸಂಗೀತ ಹರ್ಷ ಎಮ್ ಎನ್ ( ದ್ವಿತೀಯ), ಅಭಿನಯಗೀತೆ ಶಾರ್ವಿ. ಬಿ. ಆರ್ ( ದ್ವಿತೀಯ), ಕ್ಲೇ ಮಾಡಲಿಂಗ್ ಮಹಮ್ಮದ್ ರಿಹಾನ್ ( ದ್ವಿತೀಯ), ಕವನ ವಾಚನ ಮಾನ್ವಿ. ಕೆ. ಪಿ (ದ್ವಿತೀಯ), ಇಂಗ್ಲೀಷ್ ಕಂಠಪಾಠ ವಿಸ್ಮ. ರೈ ( ತೃತೀಯ), ಆಶು ಭಾಷಣ ನಿಶಾನ್ (ತೃತೀಯ), ಹಿಂದಿ ಕಂಠಪಾಠ ಸೃಜನ್ ( ತೃತೀಯ), ಕ್ಲೇ ಮಾಡಲಿಂಗ್ ತಾನೇಶ್. ಡಿ. ಕೆ -( ತೃತೀಯ) ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya
error: Content is protected !!