30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಧಾರ್ಮಿಕ ಪಠಣ ಸಂಸ್ಕೃತ ಸುಮುಖ ಶರ್ಮಾ (ಪ್ರಥಮ)., ಧಾರ್ಮಿಕ ಪಠಣ ಅರೇಬಿಕ್ ಮಹಮ್ಮದ್ ತಮೀಮ್ (ಪ್ರಥಮ), ಭಕ್ತಿಗೀತೆ ಶಾರ್ವಿ. ಬಿ. ಆರ್ (ಪ್ರಥಮ), ಛದ್ಮವೇಷ ಅರ್ಜುನ್. ವಿ. ಪಿ ( ಪ್ರಥಮ), ಚಿತ್ರಕಲೆ ಅವೀಶ್ – (ಪ್ರಥಮ), ಧಾರ್ಮಿಕ ಪಠಣ ಸಂಸ್ಕೃತ ಸುಮತಿ, (ಪ್ರಥಮ), ಲಘು ಸಂಗೀತ ಹರ್ಷ ಎಮ್ ಎನ್ ( ದ್ವಿತೀಯ), ಅಭಿನಯಗೀತೆ ಶಾರ್ವಿ. ಬಿ. ಆರ್ ( ದ್ವಿತೀಯ), ಕ್ಲೇ ಮಾಡಲಿಂಗ್ ಮಹಮ್ಮದ್ ರಿಹಾನ್ ( ದ್ವಿತೀಯ), ಕವನ ವಾಚನ ಮಾನ್ವಿ. ಕೆ. ಪಿ (ದ್ವಿತೀಯ), ಇಂಗ್ಲೀಷ್ ಕಂಠಪಾಠ ವಿಸ್ಮ. ರೈ ( ತೃತೀಯ), ಆಶು ಭಾಷಣ ನಿಶಾನ್ (ತೃತೀಯ), ಹಿಂದಿ ಕಂಠಪಾಠ ಸೃಜನ್ ( ತೃತೀಯ), ಕ್ಲೇ ಮಾಡಲಿಂಗ್ ತಾನೇಶ್. ಡಿ. ಕೆ -( ತೃತೀಯ) ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya
error: Content is protected !!