April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಭಾರತೀಯ ಲೆಕ್ಕ ಪರಿಶೋಧಕರ ಸಂಘ( Institute of Chartered Accountant of India)(ICAI)ದ SIRC ಮಂಗಳೂರು ಶಾಖೆ ಮತ್ತು ICAI ಯ SICASA ವತಿಯಿಂದ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ICAI ಭವನ ಪಡೀಲ್‌ ನಲ್ಲಿ ನಡೆಯಿತು.

ಮಂಗಳೂರಿನ ಟಾಪರ್ ಆಗಿ ಎರಡು ವಿದ್ಯಾರ್ಥಿಗಳು ಮೂಡಿ ಬಂದಿದ್ದು ಅದರಲ್ಲಿ ಓರ್ವಳಾದ ಕುಮಾರಿ ಸಿ.ಎ ನಿರೀಕ್ಷಾ ಎನ್ ನಾವರ ಇವರನ್ನು ಸಂಸ್ಥೆಯಿಂದ ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಡಾ.ಎಡ್ಮಂಡ್ ಫೆರ್ನಾಂಡಿಸ್ ,ICAI ಯ SIRC ನ ಮಂಗಳೂರು ಶಾಖೆಯ ಸಿ.ಎ.ಮಮತಾ ರಾವ್ ,ಸಿ ಎ ಗೌತಮ್ ಪೈ ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!