September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಭಾರತೀಯ ಲೆಕ್ಕ ಪರಿಶೋಧಕರ ಸಂಘ( Institute of Chartered Accountant of India)(ICAI)ದ SIRC ಮಂಗಳೂರು ಶಾಖೆ ಮತ್ತು ICAI ಯ SICASA ವತಿಯಿಂದ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ICAI ಭವನ ಪಡೀಲ್‌ ನಲ್ಲಿ ನಡೆಯಿತು.

ಮಂಗಳೂರಿನ ಟಾಪರ್ ಆಗಿ ಎರಡು ವಿದ್ಯಾರ್ಥಿಗಳು ಮೂಡಿ ಬಂದಿದ್ದು ಅದರಲ್ಲಿ ಓರ್ವಳಾದ ಕುಮಾರಿ ಸಿ.ಎ ನಿರೀಕ್ಷಾ ಎನ್ ನಾವರ ಇವರನ್ನು ಸಂಸ್ಥೆಯಿಂದ ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಡಾ.ಎಡ್ಮಂಡ್ ಫೆರ್ನಾಂಡಿಸ್ ,ICAI ಯ SIRC ನ ಮಂಗಳೂರು ಶಾಖೆಯ ಸಿ.ಎ.ಮಮತಾ ರಾವ್ ,ಸಿ ಎ ಗೌತಮ್ ಪೈ ಉಪಸ್ಥಿತರಿದ್ದರು.

Related posts

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ಕಡಿರುದ್ಯಾವರ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

Suddi Udaya

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆದ್ರಬೆಟ್ಟು ಉದ್ಯಮಿ ಹಮೀದ್ ನಿಧನ

Suddi Udaya
error: Content is protected !!