25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

ಕೊಯ್ಯೂರು: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಆತಿಥ್ಯದಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆಯ ಪ್ರೌಢ ವಿಭಾಗದ ಹುಡುಗರು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

Related posts

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!