July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಆತಿಥ್ಯದಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ವಿಭಾಗದ ಹುಡುಗರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

Related posts

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya

ಶಾಸಕ ಹರೀಶ್ ಪೂಂಜರವರಿಂದ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಉದ್ಘಾಟನೆ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಕೊಮೊಡೋ ವೀಲ್ ಚೈರ್ ವಿತರಣೆ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya
error: Content is protected !!