25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಇವರು ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಇವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.

Related posts

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya
error: Content is protected !!