July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಇವರು ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಇವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.

Related posts

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

Suddi Udaya

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya
error: Content is protected !!