ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಧಾರ್ಮಿಕ ಪಠಣ ಸಂಸ್ಕೃತ ಸುಮುಖ ಶರ್ಮಾ (ಪ್ರಥಮ)., ಧಾರ್ಮಿಕ ಪಠಣ ಅರೇಬಿಕ್ ಮಹಮ್ಮದ್ ತಮೀಮ್ (ಪ್ರಥಮ), ಭಕ್ತಿಗೀತೆ ಶಾರ್ವಿ. ಬಿ. ಆರ್ (ಪ್ರಥಮ), ಛದ್ಮವೇಷ ಅರ್ಜುನ್. ವಿ. ಪಿ ( ಪ್ರಥಮ), ಚಿತ್ರಕಲೆ ಅವೀಶ್ – (ಪ್ರಥಮ), ಧಾರ್ಮಿಕ ಪಠಣ ಸಂಸ್ಕೃತ ಸುಮತಿ, (ಪ್ರಥಮ), ಲಘು ಸಂಗೀತ ಹರ್ಷ ಎಮ್ ಎನ್ ( ದ್ವಿತೀಯ), ಅಭಿನಯಗೀತೆ ಶಾರ್ವಿ. ಬಿ. ಆರ್ ( ದ್ವಿತೀಯ), ಕ್ಲೇ ಮಾಡಲಿಂಗ್ ಮಹಮ್ಮದ್ ರಿಹಾನ್ ( ದ್ವಿತೀಯ), ಕವನ ವಾಚನ ಮಾನ್ವಿ. ಕೆ. ಪಿ (ದ್ವಿತೀಯ), ಇಂಗ್ಲೀಷ್ ಕಂಠಪಾಠ ವಿಸ್ಮ. ರೈ ( ತೃತೀಯ), ಆಶು ಭಾಷಣ ನಿಶಾನ್ (ತೃತೀಯ), ಹಿಂದಿ ಕಂಠಪಾಠ ಸೃಜನ್ ( ತೃತೀಯ), ಕ್ಲೇ ಮಾಡಲಿಂಗ್ ತಾನೇಶ್. ಡಿ. ಕೆ -( ತೃತೀಯ) ಸ್ಥಾನವನ್ನು ಪಡೆದುಕೊಂಡಿದ್ದಾರೆ.

Leave a Comment

error: Content is protected !!