July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಧಾರ್ಮಿಕ ಪಠಣ ಸಂಸ್ಕೃತ ಸುಮುಖ ಶರ್ಮಾ (ಪ್ರಥಮ)., ಧಾರ್ಮಿಕ ಪಠಣ ಅರೇಬಿಕ್ ಮಹಮ್ಮದ್ ತಮೀಮ್ (ಪ್ರಥಮ), ಭಕ್ತಿಗೀತೆ ಶಾರ್ವಿ. ಬಿ. ಆರ್ (ಪ್ರಥಮ), ಛದ್ಮವೇಷ ಅರ್ಜುನ್. ವಿ. ಪಿ ( ಪ್ರಥಮ), ಚಿತ್ರಕಲೆ ಅವೀಶ್ – (ಪ್ರಥಮ), ಧಾರ್ಮಿಕ ಪಠಣ ಸಂಸ್ಕೃತ ಸುಮತಿ, (ಪ್ರಥಮ), ಲಘು ಸಂಗೀತ ಹರ್ಷ ಎಮ್ ಎನ್ ( ದ್ವಿತೀಯ), ಅಭಿನಯಗೀತೆ ಶಾರ್ವಿ. ಬಿ. ಆರ್ ( ದ್ವಿತೀಯ), ಕ್ಲೇ ಮಾಡಲಿಂಗ್ ಮಹಮ್ಮದ್ ರಿಹಾನ್ ( ದ್ವಿತೀಯ), ಕವನ ವಾಚನ ಮಾನ್ವಿ. ಕೆ. ಪಿ (ದ್ವಿತೀಯ), ಇಂಗ್ಲೀಷ್ ಕಂಠಪಾಠ ವಿಸ್ಮ. ರೈ ( ತೃತೀಯ), ಆಶು ಭಾಷಣ ನಿಶಾನ್ (ತೃತೀಯ), ಹಿಂದಿ ಕಂಠಪಾಠ ಸೃಜನ್ ( ತೃತೀಯ), ಕ್ಲೇ ಮಾಡಲಿಂಗ್ ತಾನೇಶ್. ಡಿ. ಕೆ -( ತೃತೀಯ) ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!