22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಭಾರತೀಯ ಲೆಕ್ಕ ಪರಿಶೋಧಕರ ಸಂಘ( Institute of Chartered Accountant of India)(ICAI)ದ SIRC ಮಂಗಳೂರು ಶಾಖೆ ಮತ್ತು ICAI ಯ SICASA ವತಿಯಿಂದ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ICAI ಭವನ ಪಡೀಲ್‌ ನಲ್ಲಿ ನಡೆಯಿತು.

ಮಂಗಳೂರಿನ ಟಾಪರ್ ಆಗಿ ಎರಡು ವಿದ್ಯಾರ್ಥಿಗಳು ಮೂಡಿ ಬಂದಿದ್ದು ಅದರಲ್ಲಿ ಓರ್ವಳಾದ ಕುಮಾರಿ ಸಿ.ಎ ನಿರೀಕ್ಷಾ ಎನ್ ನಾವರ ಇವರನ್ನು ಸಂಸ್ಥೆಯಿಂದ ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಡಾ.ಎಡ್ಮಂಡ್ ಫೆರ್ನಾಂಡಿಸ್ ,ICAI ಯ SIRC ನ ಮಂಗಳೂರು ಶಾಖೆಯ ಸಿ.ಎ.ಮಮತಾ ರಾವ್ ,ಸಿ ಎ ಗೌತಮ್ ಪೈ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

Suddi Udaya
error: Content is protected !!