25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

ವೇಣೂರು:ಅಜಿಲ ಅರಸರ ಪಟ್ಟದ ದೇವರು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗಮಿಸಿ ಶ್ರೀ ದೇವತಾ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪಿ.ಎನ್ ಪುರುಷೋತ್ತಮ್ ರಾವ್,ಅಣ್ಣು ಮೂಲ್ಯ, ಶ್ರೀಮತಿ ಚಂಪಾ ದೇವಾಡಿಗ, ಶ್ರೀಮತಿ ನಂದಿತಾ ಕಾಮತ್, ಕೊರಗಪ್ಪ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೇಮಯ್ಯ ಕುಲಾಲ್, ಸತೀಶ್ ವೇಣೂರು, ಸುಧೀರ್ ಭಂಡಾರಿ, ನವೀನ್ ಪಚ್ಚೇರಿ ಉಪಸ್ಥಿತರಿದ್ದರು.

Related posts

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya
error: Content is protected !!