24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಕಳಿಯ ‘ಬಿ’ ಕಾರ್ಯಕ್ಷೇತ್ರದಿಂದ ಸುರಕ್ಷ ಯೋಜನೆ ಅಡಿಯಲ್ಲಿ ಗೀತಾ ರವರಿಗೆ ಚೆಕ್ ಹಸ್ತಾಂತರ

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ವಲಯದ, ಕಳಿಯ “ಬಿ” ಕಾರ್ಯಕ್ಷೇತ್ರದಲ್ಲಿ ಕಳಿಯ ಗ್ರಾಮದ ಹೀರ್ಯ ಜಗದೀಶ್ ರವರ ಪತ್ನಿ ಗೀತಾ ರವರಿಗೆ ಅನಾರೋಗ್ಯ ಚಿಕಿತ್ಸೆ ವೆಚ್ಚ ಸಂಪೂರ್ಣ ಸುರಕ್ಷ ಯೋಜನೆ ಅಡಿಯಲ್ಲಿ ರೂ.23000 ಮೊತ್ತದ ಚೆಕ್ ನ್ನು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸುಭಾಷಿಣಿ ಜನಾರ್ಧನ ಗೌಡ, ವರ ಮಹಾಲಕ್ಷ್ಮಿ ಪೂಜಾ ಸಮಿತಿ ನಿಕಟ ಪೂರ್ವ ಅಧ್ಯಕ್ಷೆ ಮಮತಾ ವಿ. ಆಳ್ವ,ತಾಲೂಕು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕುಸುಮ ಎನ್ ಬಂಗೇರ, ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ ಮಜಲ್ ಮತ್ತು ಪುಷ್ಪ, ನ್ಯಾಯತರ್ಪು ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ ಗೌಡ, ಕಳಿಯ ಬಿ ಒಕ್ಕೂಟದ ಅಧ್ಯಕ್ಷರಾದ ಪ್ರಕಾಶ್ ಮೆರ್ಲ ಹಾಗೂ ಕೃಷಿ ಮೇಲ್ವಿಚಾರಕ ರಾದ ರಾಮ್ ಕುಮಾರ್ ಮತ್ತು ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ, ಊರಿನ ಗಣ್ಯರು ಸಂಘ ಸಂಸ್ಥೆ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಹಸ್ತಾಂತರಿಸಿ ಯೋಗ ಕ್ಷೇಮ ವಿಚಾರಿಸಿದರು.

Related posts

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಬೆಳಾಲು: ಶ್ರೀ ಧ. ಮಂ. ಪ್ರೌ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸನ್ಮಾನ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya
error: Content is protected !!