24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಕಳಿಯ ‘ಬಿ’ ಕಾರ್ಯಕ್ಷೇತ್ರದಿಂದ ಸುರಕ್ಷ ಯೋಜನೆ ಅಡಿಯಲ್ಲಿ ಗೀತಾ ರವರಿಗೆ ಚೆಕ್ ಹಸ್ತಾಂತರ

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ವಲಯದ, ಕಳಿಯ “ಬಿ” ಕಾರ್ಯಕ್ಷೇತ್ರದಲ್ಲಿ ಕಳಿಯ ಗ್ರಾಮದ ಹೀರ್ಯ ಜಗದೀಶ್ ರವರ ಪತ್ನಿ ಗೀತಾ ರವರಿಗೆ ಅನಾರೋಗ್ಯ ಚಿಕಿತ್ಸೆ ವೆಚ್ಚ ಸಂಪೂರ್ಣ ಸುರಕ್ಷ ಯೋಜನೆ ಅಡಿಯಲ್ಲಿ ರೂ.23000 ಮೊತ್ತದ ಚೆಕ್ ನ್ನು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸುಭಾಷಿಣಿ ಜನಾರ್ಧನ ಗೌಡ, ವರ ಮಹಾಲಕ್ಷ್ಮಿ ಪೂಜಾ ಸಮಿತಿ ನಿಕಟ ಪೂರ್ವ ಅಧ್ಯಕ್ಷೆ ಮಮತಾ ವಿ. ಆಳ್ವ,ತಾಲೂಕು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕುಸುಮ ಎನ್ ಬಂಗೇರ, ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ ಮಜಲ್ ಮತ್ತು ಪುಷ್ಪ, ನ್ಯಾಯತರ್ಪು ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ ಗೌಡ, ಕಳಿಯ ಬಿ ಒಕ್ಕೂಟದ ಅಧ್ಯಕ್ಷರಾದ ಪ್ರಕಾಶ್ ಮೆರ್ಲ ಹಾಗೂ ಕೃಷಿ ಮೇಲ್ವಿಚಾರಕ ರಾದ ರಾಮ್ ಕುಮಾರ್ ಮತ್ತು ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ, ಊರಿನ ಗಣ್ಯರು ಸಂಘ ಸಂಸ್ಥೆ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಹಸ್ತಾಂತರಿಸಿ ಯೋಗ ಕ್ಷೇಮ ವಿಚಾರಿಸಿದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

Suddi Udaya
error: Content is protected !!