30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಸ್ನೇಹ ಸಂಗಮ ಅಟೋ ಚಾಲಕ ಮಾಲಕರ ಸಂಘ ಗೇರುಕಟ್ಟೆ ಇದರ ನೂತನ ಅಧ್ಯಕ್ಷರಾಗಿ ಜಿ ವೈ ಬದ್ರುದ್ದೀನ್, ಕಾರ್ಯದರ್ಶಿಯಾಗಿ ಸಿದ್ದೀಕ್ ಜಿ.ಹೆಚ್, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ, ಜೊತೆ ಕಾರ್ಯದರ್ಶಿಯಾಗಿ ಲೋಕಿತ್, ಕೋಶಾಧಿಕಾರಿಯಾಗಿ ಗಣೇಶ್ ಕೆ. ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ವಸಂತ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ ಕಾರ್ಯದರ್ಶಿ ರಮೇಶ್ ಪೂಜಾರಿ, ಗೌರವಾಧ್ಯಕ್ಷರಾದ ಸತೀಶ್ ಶೆಟ್ಟಿ ನೆಲ್ಲಿಕಟ್ಟೆ, ಬಿಎಂಎಸ್ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಕುದ್ರಡ್ಕ , ಉಪಾಧ್ಯಕ್ಷರಾದ ಲವಕುಶ ಮತ್ತು ಸ್ನೇಹ ಸಂಗಮ ಸಂಘದ ಹಿರಿಯರಾದಂತಹ ಜಾರಪ್ಪ ಶೆಟ್ಟಿ ನಾಳ ಹಾಗೂ ಸ್ಥಳೀಯರಾದ ಅಬೂಬಕ್ಕರ್ ಎ., ಸಂದೀಪ್ ಪಂಚಮಲಕೊಡಿ, ನಾಸಿರುದ್ದೀನ್, ಅಬ್ದುಲ್ ರಹಿಮಾನ್ ಪಿ ಬಿ, ಅಬೂಬಕ್ಕರ್, ರೊನಾಲ್ಡ್ ಪಿಂಟೊ, ರತ್ನಾಕರ್ ಪೂಜಾರಿ, ಕೀರ್ತಿ ಕುಮಾರ್, ತಾರನಾಥ್ ಬಳ್ಳಿದಡ್ಡ, ರಕ್ಷಿತ್ ಹಾಗೂ ಶೇಕುಂಞಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷ ಪದ್ಮನಾಭ ನಿರೂಪಿಸಿದರು.

Related posts

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya
error: Content is protected !!