23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಸ್ನೇಹ ಸಂಗಮ ಅಟೋ ಚಾಲಕ ಮಾಲಕರ ಸಂಘ ಗೇರುಕಟ್ಟೆ ಇದರ ನೂತನ ಅಧ್ಯಕ್ಷರಾಗಿ ಜಿ ವೈ ಬದ್ರುದ್ದೀನ್, ಕಾರ್ಯದರ್ಶಿಯಾಗಿ ಸಿದ್ದೀಕ್ ಜಿ.ಹೆಚ್, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ, ಜೊತೆ ಕಾರ್ಯದರ್ಶಿಯಾಗಿ ಲೋಕಿತ್, ಕೋಶಾಧಿಕಾರಿಯಾಗಿ ಗಣೇಶ್ ಕೆ. ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ವಸಂತ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ ಕಾರ್ಯದರ್ಶಿ ರಮೇಶ್ ಪೂಜಾರಿ, ಗೌರವಾಧ್ಯಕ್ಷರಾದ ಸತೀಶ್ ಶೆಟ್ಟಿ ನೆಲ್ಲಿಕಟ್ಟೆ, ಬಿಎಂಎಸ್ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಕುದ್ರಡ್ಕ , ಉಪಾಧ್ಯಕ್ಷರಾದ ಲವಕುಶ ಮತ್ತು ಸ್ನೇಹ ಸಂಗಮ ಸಂಘದ ಹಿರಿಯರಾದಂತಹ ಜಾರಪ್ಪ ಶೆಟ್ಟಿ ನಾಳ ಹಾಗೂ ಸ್ಥಳೀಯರಾದ ಅಬೂಬಕ್ಕರ್ ಎ., ಸಂದೀಪ್ ಪಂಚಮಲಕೊಡಿ, ನಾಸಿರುದ್ದೀನ್, ಅಬ್ದುಲ್ ರಹಿಮಾನ್ ಪಿ ಬಿ, ಅಬೂಬಕ್ಕರ್, ರೊನಾಲ್ಡ್ ಪಿಂಟೊ, ರತ್ನಾಕರ್ ಪೂಜಾರಿ, ಕೀರ್ತಿ ಕುಮಾರ್, ತಾರನಾಥ್ ಬಳ್ಳಿದಡ್ಡ, ರಕ್ಷಿತ್ ಹಾಗೂ ಶೇಕುಂಞಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷ ಪದ್ಮನಾಭ ನಿರೂಪಿಸಿದರು.

Related posts

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ,

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya
error: Content is protected !!