July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಸ್ನೇಹ ಸಂಗಮ ಅಟೋ ಚಾಲಕ ಮಾಲಕರ ಸಂಘ ಗೇರುಕಟ್ಟೆ ಇದರ ನೂತನ ಅಧ್ಯಕ್ಷರಾಗಿ ಜಿ ವೈ ಬದ್ರುದ್ದೀನ್, ಕಾರ್ಯದರ್ಶಿಯಾಗಿ ಸಿದ್ದೀಕ್ ಜಿ.ಹೆಚ್, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ, ಜೊತೆ ಕಾರ್ಯದರ್ಶಿಯಾಗಿ ಲೋಕಿತ್, ಕೋಶಾಧಿಕಾರಿಯಾಗಿ ಗಣೇಶ್ ಕೆ. ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ವಸಂತ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ ಕಾರ್ಯದರ್ಶಿ ರಮೇಶ್ ಪೂಜಾರಿ, ಗೌರವಾಧ್ಯಕ್ಷರಾದ ಸತೀಶ್ ಶೆಟ್ಟಿ ನೆಲ್ಲಿಕಟ್ಟೆ, ಬಿಎಂಎಸ್ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಕುದ್ರಡ್ಕ , ಉಪಾಧ್ಯಕ್ಷರಾದ ಲವಕುಶ ಮತ್ತು ಸ್ನೇಹ ಸಂಗಮ ಸಂಘದ ಹಿರಿಯರಾದಂತಹ ಜಾರಪ್ಪ ಶೆಟ್ಟಿ ನಾಳ ಹಾಗೂ ಸ್ಥಳೀಯರಾದ ಅಬೂಬಕ್ಕರ್ ಎ., ಸಂದೀಪ್ ಪಂಚಮಲಕೊಡಿ, ನಾಸಿರುದ್ದೀನ್, ಅಬ್ದುಲ್ ರಹಿಮಾನ್ ಪಿ ಬಿ, ಅಬೂಬಕ್ಕರ್, ರೊನಾಲ್ಡ್ ಪಿಂಟೊ, ರತ್ನಾಕರ್ ಪೂಜಾರಿ, ಕೀರ್ತಿ ಕುಮಾರ್, ತಾರನಾಥ್ ಬಳ್ಳಿದಡ್ಡ, ರಕ್ಷಿತ್ ಹಾಗೂ ಶೇಕುಂಞಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷ ಪದ್ಮನಾಭ ನಿರೂಪಿಸಿದರು.

Related posts

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya
error: Content is protected !!