37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

ಉಜಿರೆ: ಬೆಳ್ತಂಗಡಿ ತಾಲೂಕಿನಲ್ಲೇ ಮೊದಲ ಬಾರಿಗೆ ಲಾಕ್ಮಿ ಕಂಪನಿಯ ಹೊಸ ಕೌಂಟರ್ ರಮ್ಯಾ ಒನ್ ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಆ 17 ರಂದು ಉದ್ಘಾಟನೆಗೊಂಡಿದೆ.

ಉಜಿರೆ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಲಾಕ್ಮಿ ಕಾಸ್ಮೆಟಿಕ್ ಸೆಂಟರ್ ನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭಕೋರಿದರು.

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ನ ಅಧ್ಯಕ್ಷೆ ಶಾಂತ ಬಂಗೇರ ಟೇಪ್ ಕಟ್ ಮಾಡುವ ಮೂಲಕ ಲಾಕ್ಮಿ ಕಾಸ್ಮೆಟಿಕ್ ಸೆಂಟರ್ ಉದ್ಘಾಟಿಸಿದರು.

ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಬೆಳ್ತಂಗಡಿ ಪ್ರತಿಕ್ಷಾ ಫ್ಯಾನ್ಸಿ ಮಾಲಕ ಚಿದಾನಂದ ಇಡ್ಯ, ಉಜಿರೆ ಮಹಾವೀರ ಸೂಪರ್ ಮಾರ್ಕೆಟ್ ಮಾಲಕ ಪ್ರಭಾಕರ ಹೆಗ್ಡೆ, ಸುದ್ದಿ ಉದಯ ವಾರಪತ್ರಿಕೆಯ ಉಪ ಸಂಪಾದಕರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ, ಬಿಲ್ಡಿಂಗ್ ಮಾಲಕರಾದ ಮೋಹನ್ ಶೆಣೈ, ಉಜಿರೆ ನಮನ ಬೇಕರಿ ಮಾಲಕ ಜಯಂತ್, ಉಜಿರೆ ಶಾರದಾ ಶೋರೂಮ್ ಮಾಲಕ ಹುಕುಮ್ವರಾಮ್ ಪಟೇಲ್, ಯುವ ಉದ್ಯಮಿಗಳಾದ ವಿಜಯ್ ಕುಮಾರ್ ನಿಡಿಗಲ್, ಗಣೇಶ್ ಚಾರ್ಮಾಡಿ, ಉಜಿರೆ ಬ್ಯೂಟಿಷಿಯನ್ ಸಹನಾ ಜೈನ್, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಶಂಕರ್ ರಾವ್, ಲಾಕ್ಮಿ ಕಂಪೆನಿಯ ವಿದ್ಯಾ, ಉಜಿರೆ ರಮ್ಯಾ ಒನ್ ಗ್ರಾಮ್ ಗೋಲ್ಡ್ ಸಿಬ್ಬಂದಿಗಳಾದ ನಿಶ್ಮಿತಾ, ದಿವ್ಯಾ, ಅಕ್ಷಿತಾ, ಭವ್ಯ ಉಪಸ್ಥಿತರಿದ್ದರು.

ರಮ್ಯ ಒನ್ ಗ್ರಾಮ್ ಗೋಲ್ಡ್ ಸಂಸ್ಥೆಯ ಮಾಲಕರಾದ ಪ್ರಸಾದ್ ಬಿ.ಎಸ್- ಬಿಚಿತ್ರಾ ಪ್ರಸಾದ್ ದಂಪತಿ ಸಂಸ್ಥೆಗೆ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಸಂಸ್ಥೆಯಲ್ಲಿ: ಕೇರಳದ ಉತ್ಕೃಷ್ಟ ಗುಣಮಟ್ಟದ ಒನ್ ಗ್ರಾಂ ಗೋಲ್ಡ್ ಐಟಂಗಳು,ಎಲ್ಲಾ ಕಂಪೆನಿಯ ಸೌಂದರ್ಯ ವರ್ಧಕಗಳು,ಬ್ಯಾಗ್ ಮತ್ತು ಟೈಲರಿಂಗ್ ಐಟಂಗಳು,ಬಾಡಿಗೆಗೆ ಶೃಂಗಾರ ಆಭರಣಗಳು,ಗೋಲ್ಡ್ ರಿಪಾಲಿಸ್,ಕೊಡೆ ರೈನ್ ಕೋಟುಗಳು ಸಂಸ್ಥೆಯಲ್ಲಿ ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ಪ್ರಸಾದ್ ಬಿ.ಎಸ್ ತಿಳಿಸಿದರು.

Related posts

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya
error: Content is protected !!