28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ನಡ:  ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ-ಕನ್ಯಾಡಿ ಗ್ರಾಮದ 8 ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಕಿರಿಯ ಮತ್ತು ಹಿರಿಯ 2 ಶಾಲೆಗಳ ಒಟ್ಟು 274 ವಿದ್ಯಾರ್ಥಿಗಳಿಗೆ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು ಅವರು  ವಿದ್ಯಾರ್ಥಿಗಳಿಗೆ ಸಮವಸ್ತ್ರ   ವಿತರಣೆ  ಮಾಡಿದರು.  ಇದೇ ಸಂದರ್ಭದಲ್ಲಿ 30 ವಿದ್ಯಾರ್ಥಿಗಳಿಗೆ ಪೋತ್ಸಾಹಧನವನ್ನು ವಿತರಿಸಿದರು.

ಮುನಿರಾಜ ಅಜ್ರಿ ಸ್ವಾಗತಿಸಿ, ಪದ್ಮನಾಭ ಗೌಡ ವಂದಿಸಿದರು.  ದೇವಸ್ಥಾನದ ಅಭಿವೃಧ್ದಿ  ಸಮಿತಿ ಅಧ್ಯಕ್ಷರಾದ ರಾಜಶೇಖರ ಅಜ್ರಿ ಹಾಗೂ ಸುರ್ಯಗುತ್ತು ಕುಟುಂಬಸ್ಥರಾದ ಸಂಗ್ರಾಮ್ ಎಸ್. ಜೈನ್, ಕೃತಿ.ಎಸ್. ಜೈನ್, ಆಶ್ಲೇಷ್ ಜೈನ್,ಗ್ರಾಮ ಪಂಚಾಯತ್  ಅಧ್ಯಕ್ಷರಾದ ಮಂಜುಳಾ, ಮಾಜಿ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಸದಸ್ಯರು, ಇಂದಬೆಟ್ಟು ವಲಯದ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ನಾಗವೇಣಿ, ಶಾಲಾ ಶಿಕ್ಷಕ -ಶಿಕ್ಷಕಿಯರು,  ವಿದ್ಯಾರ್ಥಿಗಳ ಪೋಷಕರು ಮತ್ತು  ಗ್ರಾಮಸ್ಥರು  ಉಪಸ್ಥಿತರಿದ್ದರು.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!