September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ನಡ:  ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ-ಕನ್ಯಾಡಿ ಗ್ರಾಮದ 8 ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಕಿರಿಯ ಮತ್ತು ಹಿರಿಯ 2 ಶಾಲೆಗಳ ಒಟ್ಟು 274 ವಿದ್ಯಾರ್ಥಿಗಳಿಗೆ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು ಅವರು  ವಿದ್ಯಾರ್ಥಿಗಳಿಗೆ ಸಮವಸ್ತ್ರ   ವಿತರಣೆ  ಮಾಡಿದರು.  ಇದೇ ಸಂದರ್ಭದಲ್ಲಿ 30 ವಿದ್ಯಾರ್ಥಿಗಳಿಗೆ ಪೋತ್ಸಾಹಧನವನ್ನು ವಿತರಿಸಿದರು.

ಮುನಿರಾಜ ಅಜ್ರಿ ಸ್ವಾಗತಿಸಿ, ಪದ್ಮನಾಭ ಗೌಡ ವಂದಿಸಿದರು.  ದೇವಸ್ಥಾನದ ಅಭಿವೃಧ್ದಿ  ಸಮಿತಿ ಅಧ್ಯಕ್ಷರಾದ ರಾಜಶೇಖರ ಅಜ್ರಿ ಹಾಗೂ ಸುರ್ಯಗುತ್ತು ಕುಟುಂಬಸ್ಥರಾದ ಸಂಗ್ರಾಮ್ ಎಸ್. ಜೈನ್, ಕೃತಿ.ಎಸ್. ಜೈನ್, ಆಶ್ಲೇಷ್ ಜೈನ್,ಗ್ರಾಮ ಪಂಚಾಯತ್  ಅಧ್ಯಕ್ಷರಾದ ಮಂಜುಳಾ, ಮಾಜಿ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಸದಸ್ಯರು, ಇಂದಬೆಟ್ಟು ವಲಯದ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ನಾಗವೇಣಿ, ಶಾಲಾ ಶಿಕ್ಷಕ -ಶಿಕ್ಷಕಿಯರು,  ವಿದ್ಯಾರ್ಥಿಗಳ ಪೋಷಕರು ಮತ್ತು  ಗ್ರಾಮಸ್ಥರು  ಉಪಸ್ಥಿತರಿದ್ದರು.

Related posts

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಕರಾವಳಿಯ ಕೋಳಿ ರೈತರ ಹಿತರಕ್ಷಣೆಗಾಗಿ ದನಿಯಾದ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ: ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ

Suddi Udaya

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya
error: Content is protected !!