22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ನಡ:  ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ-ಕನ್ಯಾಡಿ ಗ್ರಾಮದ 8 ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಕಿರಿಯ ಮತ್ತು ಹಿರಿಯ 2 ಶಾಲೆಗಳ ಒಟ್ಟು 274 ವಿದ್ಯಾರ್ಥಿಗಳಿಗೆ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು ಅವರು  ವಿದ್ಯಾರ್ಥಿಗಳಿಗೆ ಸಮವಸ್ತ್ರ   ವಿತರಣೆ  ಮಾಡಿದರು.  ಇದೇ ಸಂದರ್ಭದಲ್ಲಿ 30 ವಿದ್ಯಾರ್ಥಿಗಳಿಗೆ ಪೋತ್ಸಾಹಧನವನ್ನು ವಿತರಿಸಿದರು.

ಮುನಿರಾಜ ಅಜ್ರಿ ಸ್ವಾಗತಿಸಿ, ಪದ್ಮನಾಭ ಗೌಡ ವಂದಿಸಿದರು.  ದೇವಸ್ಥಾನದ ಅಭಿವೃಧ್ದಿ  ಸಮಿತಿ ಅಧ್ಯಕ್ಷರಾದ ರಾಜಶೇಖರ ಅಜ್ರಿ ಹಾಗೂ ಸುರ್ಯಗುತ್ತು ಕುಟುಂಬಸ್ಥರಾದ ಸಂಗ್ರಾಮ್ ಎಸ್. ಜೈನ್, ಕೃತಿ.ಎಸ್. ಜೈನ್, ಆಶ್ಲೇಷ್ ಜೈನ್,ಗ್ರಾಮ ಪಂಚಾಯತ್  ಅಧ್ಯಕ್ಷರಾದ ಮಂಜುಳಾ, ಮಾಜಿ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಸದಸ್ಯರು, ಇಂದಬೆಟ್ಟು ವಲಯದ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ನಾಗವೇಣಿ, ಶಾಲಾ ಶಿಕ್ಷಕ -ಶಿಕ್ಷಕಿಯರು,  ವಿದ್ಯಾರ್ಥಿಗಳ ಪೋಷಕರು ಮತ್ತು  ಗ್ರಾಮಸ್ಥರು  ಉಪಸ್ಥಿತರಿದ್ದರು.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

Suddi Udaya
error: Content is protected !!