23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ನಡ:  ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ-ಕನ್ಯಾಡಿ ಗ್ರಾಮದ 8 ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಕಿರಿಯ ಮತ್ತು ಹಿರಿಯ 2 ಶಾಲೆಗಳ ಒಟ್ಟು 274 ವಿದ್ಯಾರ್ಥಿಗಳಿಗೆ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು ಅವರು  ವಿದ್ಯಾರ್ಥಿಗಳಿಗೆ ಸಮವಸ್ತ್ರ   ವಿತರಣೆ  ಮಾಡಿದರು.  ಇದೇ ಸಂದರ್ಭದಲ್ಲಿ 30 ವಿದ್ಯಾರ್ಥಿಗಳಿಗೆ ಪೋತ್ಸಾಹಧನವನ್ನು ವಿತರಿಸಿದರು.

ಮುನಿರಾಜ ಅಜ್ರಿ ಸ್ವಾಗತಿಸಿ, ಪದ್ಮನಾಭ ಗೌಡ ವಂದಿಸಿದರು.  ದೇವಸ್ಥಾನದ ಅಭಿವೃಧ್ದಿ  ಸಮಿತಿ ಅಧ್ಯಕ್ಷರಾದ ರಾಜಶೇಖರ ಅಜ್ರಿ ಹಾಗೂ ಸುರ್ಯಗುತ್ತು ಕುಟುಂಬಸ್ಥರಾದ ಸಂಗ್ರಾಮ್ ಎಸ್. ಜೈನ್, ಕೃತಿ.ಎಸ್. ಜೈನ್, ಆಶ್ಲೇಷ್ ಜೈನ್,ಗ್ರಾಮ ಪಂಚಾಯತ್  ಅಧ್ಯಕ್ಷರಾದ ಮಂಜುಳಾ, ಮಾಜಿ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಸದಸ್ಯರು, ಇಂದಬೆಟ್ಟು ವಲಯದ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ನಾಗವೇಣಿ, ಶಾಲಾ ಶಿಕ್ಷಕ -ಶಿಕ್ಷಕಿಯರು,  ವಿದ್ಯಾರ್ಥಿಗಳ ಪೋಷಕರು ಮತ್ತು  ಗ್ರಾಮಸ್ಥರು  ಉಪಸ್ಥಿತರಿದ್ದರು.

Related posts

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಹಾಗೂ ಕಳೆಂಜ ಸಂಜೀವಿನಿ ಒಕ್ಕೂಟದಿಂದ ಸಮಗ್ರ ಕೃಷಿ ಸಮೂಹ ಚಟುವಟಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!