22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

ಬೆಳ್ತಂಗಡಿ: ಅಭಿವೃದ್ಧಿಯ ಹರಿಕಾರ ಹರೀಶ್ ಪೂಂಜ ಅವರ ಹುಟ್ಟು ಹಬ್ಬವನ್ನು ಹರೀಶ್ ಪೂಂಜ ಅಭಿಮಾನಿ ಬಳಗದವರು ವೇಣೂರು ಕ್ರಿಸ್ತರಾಜ್ ನವ ಚೇತನ ವಿಶೇಷ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಊಟ ಸಿಹಿ ತಿಂಡಿಯನ್ನು ನೀಡುವುದರ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ಯುವ ಉದ್ಯಮಿ ರಾಜೇಶ್ ಪೂಜಾರಿ ಕೊಪ್ಪದಬಾಕಿಮಾರ್, ವೇಣೂರು ಗ್ರಾ.ಪಂ ಅಧ್ಯಕ್ಷ ನೇಮಯ್ಯ ಕುಲಾಲ್, ನಾರಾವಿ ಶಕ್ತಿ ಕೇಂದ್ರದ ಕಾರ್ಯದರ್ಶಿ ನಿತೀಶ್ ಗುಂಡೂರಿ, ಗುತ್ತಿಗೆದಾರ ಪ್ರತೀಶ್ ಪೂಜಾರಿ ಪೆರಿಂಜೆ, ಪ್ರಮುಖರಾದ ರಮೇಶ್ ಹೆಗ್ಡೆ, ಪ್ರವೀಣ ಹೆಗ್ಡೆ ಹಾಗೂ ಹರೀಶ್ ಪೂಂಜರವರ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya
error: Content is protected !!