23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

ಬೆಳ್ತಂಗಡಿ: ಅಭಿವೃದ್ಧಿಯ ಹರಿಕಾರ ಹರೀಶ್ ಪೂಂಜ ಅವರ ಹುಟ್ಟು ಹಬ್ಬವನ್ನು ಹರೀಶ್ ಪೂಂಜ ಅಭಿಮಾನಿ ಬಳಗದವರು ವೇಣೂರು ಕ್ರಿಸ್ತರಾಜ್ ನವ ಚೇತನ ವಿಶೇಷ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಊಟ ಸಿಹಿ ತಿಂಡಿಯನ್ನು ನೀಡುವುದರ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ಯುವ ಉದ್ಯಮಿ ರಾಜೇಶ್ ಪೂಜಾರಿ ಕೊಪ್ಪದಬಾಕಿಮಾರ್, ವೇಣೂರು ಗ್ರಾ.ಪಂ ಅಧ್ಯಕ್ಷ ನೇಮಯ್ಯ ಕುಲಾಲ್, ನಾರಾವಿ ಶಕ್ತಿ ಕೇಂದ್ರದ ಕಾರ್ಯದರ್ಶಿ ನಿತೀಶ್ ಗುಂಡೂರಿ, ಗುತ್ತಿಗೆದಾರ ಪ್ರತೀಶ್ ಪೂಜಾರಿ ಪೆರಿಂಜೆ, ಪ್ರಮುಖರಾದ ರಮೇಶ್ ಹೆಗ್ಡೆ, ಪ್ರವೀಣ ಹೆಗ್ಡೆ ಹಾಗೂ ಹರೀಶ್ ಪೂಂಜರವರ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya
error: Content is protected !!