32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಇವರು ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಇವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya
error: Content is protected !!