March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

ನಾವೂರು: ಇಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ನಿಲ್ದಾಣದ ಎದುರುಗಡೆ ಇಂಟರ್ ಲಾಕ್ ಅಳವಡಿಸಿದ್ದು ಬೇರೆ ವಾಹನಗಳು ಬಂದು ಇಂಟರ್ ಲಾಕ್ ಹಾಳಾಗದಂತೆ ಅಡಿಕೆ ಮರವನ್ನು ಅಡ್ಡವಾಗಿ ಇಡಲಾಗಿದೆ. ಇದರಿಂದ ನಾವೂರು ಜನತಾ ಕಾಲೋನಿ, ಬೋಂಟ್ರಪಾಲು, ಕನಾಲು ಇನ್ನಿತರ ಕಡೆಗೆ ಹೋಗುವ ವಾಹನಗಳಿಗೆ ವಾಹನ ತಿರುಗಿಸಲು ಅನಾನುಕೂಲವಾಗಿದ್ದು ಸಂಬಂಧಪಟ್ಟವರು ಅಡ್ಡವಾಗಿ ಇಟ್ಟ ಅಡಿಕೆ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಬೇಕೆಂದು ಸಾರ್ವಜನಿಕರು ನಾವೂರು ಗ್ರಾಮ ಪಂಚಾಯತ್ ಗೆ ಒತ್ತಾಯಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!