ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಧಾರ್ಮಿಕ ಪಠಣ ಸಂಸ್ಕೃತ ಸುಮುಖ ಶರ್ಮಾ (ಪ್ರಥಮ)., ಧಾರ್ಮಿಕ ಪಠಣ ಅರೇಬಿಕ್ ಮಹಮ್ಮದ್ ತಮೀಮ್ (ಪ್ರಥಮ), ಭಕ್ತಿಗೀತೆ ಶಾರ್ವಿ. ಬಿ. ಆರ್ (ಪ್ರಥಮ), ಛದ್ಮವೇಷ ಅರ್ಜುನ್. ವಿ. ಪಿ ( ಪ್ರಥಮ), ಚಿತ್ರಕಲೆ ಅವೀಶ್ – (ಪ್ರಥಮ), ಧಾರ್ಮಿಕ ಪಠಣ ಸಂಸ್ಕೃತ ಸುಮತಿ, (ಪ್ರಥಮ), ಲಘು ಸಂಗೀತ ಹರ್ಷ ಎಮ್ ಎನ್ ( ದ್ವಿತೀಯ), ಅಭಿನಯಗೀತೆ ಶಾರ್ವಿ. ಬಿ. ಆರ್ ( ದ್ವಿತೀಯ), ಕ್ಲೇ ಮಾಡಲಿಂಗ್ ಮಹಮ್ಮದ್ ರಿಹಾನ್ ( ದ್ವಿತೀಯ), ಕವನ ವಾಚನ ಮಾನ್ವಿ. ಕೆ. ಪಿ (ದ್ವಿತೀಯ), ಇಂಗ್ಲೀಷ್ ಕಂಠಪಾಠ ವಿಸ್ಮ. ರೈ ( ತೃತೀಯ), ಆಶು ಭಾಷಣ ನಿಶಾನ್ (ತೃತೀಯ), ಹಿಂದಿ ಕಂಠಪಾಠ ಸೃಜನ್ ( ತೃತೀಯ), ಕ್ಲೇ ಮಾಡಲಿಂಗ್ ತಾನೇಶ್. ಡಿ. ಕೆ -( ತೃತೀಯ) ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya
error: Content is protected !!