September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಭಾರತೀಯ ಲೆಕ್ಕ ಪರಿಶೋಧಕರ ಸಂಘ( Institute of Chartered Accountant of India)(ICAI)ದ SIRC ಮಂಗಳೂರು ಶಾಖೆ ಮತ್ತು ICAI ಯ SICASA ವತಿಯಿಂದ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ICAI ಭವನ ಪಡೀಲ್‌ ನಲ್ಲಿ ನಡೆಯಿತು.

ಮಂಗಳೂರಿನ ಟಾಪರ್ ಆಗಿ ಎರಡು ವಿದ್ಯಾರ್ಥಿಗಳು ಮೂಡಿ ಬಂದಿದ್ದು ಅದರಲ್ಲಿ ಓರ್ವಳಾದ ಕುಮಾರಿ ಸಿ.ಎ ನಿರೀಕ್ಷಾ ಎನ್ ನಾವರ ಇವರನ್ನು ಸಂಸ್ಥೆಯಿಂದ ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಡಾ.ಎಡ್ಮಂಡ್ ಫೆರ್ನಾಂಡಿಸ್ ,ICAI ಯ SIRC ನ ಮಂಗಳೂರು ಶಾಖೆಯ ಸಿ.ಎ.ಮಮತಾ ರಾವ್ ,ಸಿ ಎ ಗೌತಮ್ ಪೈ ಉಪಸ್ಥಿತರಿದ್ದರು.

Related posts

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya
error: Content is protected !!