25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಭಾರತೀಯ ಲೆಕ್ಕ ಪರಿಶೋಧಕರ ಸಂಘ( Institute of Chartered Accountant of India)(ICAI)ದ SIRC ಮಂಗಳೂರು ಶಾಖೆ ಮತ್ತು ICAI ಯ SICASA ವತಿಯಿಂದ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ICAI ಭವನ ಪಡೀಲ್‌ ನಲ್ಲಿ ನಡೆಯಿತು.

ಮಂಗಳೂರಿನ ಟಾಪರ್ ಆಗಿ ಎರಡು ವಿದ್ಯಾರ್ಥಿಗಳು ಮೂಡಿ ಬಂದಿದ್ದು ಅದರಲ್ಲಿ ಓರ್ವಳಾದ ಕುಮಾರಿ ಸಿ.ಎ ನಿರೀಕ್ಷಾ ಎನ್ ನಾವರ ಇವರನ್ನು ಸಂಸ್ಥೆಯಿಂದ ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಡಾ.ಎಡ್ಮಂಡ್ ಫೆರ್ನಾಂಡಿಸ್ ,ICAI ಯ SIRC ನ ಮಂಗಳೂರು ಶಾಖೆಯ ಸಿ.ಎ.ಮಮತಾ ರಾವ್ ,ಸಿ ಎ ಗೌತಮ್ ಪೈ ಉಪಸ್ಥಿತರಿದ್ದರು.

Related posts

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya
error: Content is protected !!