22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘ ಕಲ್ಲೇರಿ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ತಣ್ಣೀರುಪಂತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಟ್ಟಸ್ವಾಮಿ, ಸಂಘದ ಕಾನೂನು ಸಲಹೆಗಾರರು ಅಬ್ದುಲ್ ರಹಿಮಾನ್‌ ಪಂಚಾಯತ್ ಸದಸ್ಯರು ಜಯವಿಕ್ರಮ್ ಹಾಗು ವರ್ತಕರ ಸಂಘದ ಅಧ್ಯಕ್ಷರಾದ ಡಾ. ಸಂತೋಷ್ ಇವರುಗಳ ಉಪಸ್ಥಿತಿಯಲ್ಲಿ ಕಲ್ಲೇರಿ ಬಾಪೂಜಿ ಕೇಂದ್ರದಲ್ಲಿ ನಡೆಯಿತು.


ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ರಫೀಕ್ ಇವರು ಆಯ್ಕೆಯಾದರು.


ಕಾರ್ಯದರ್ಶಿಯಾಗಿ ವಿಜೇತ್ ಕುಮಾರ್, ಜತೆ ಕಾರ್ಯದರ್ಶಿಯಾಗಿ ಲಾರೆನ್ಸ್ ವೇಗಸ್ , ಖಜಾಂಚಿಯಾಗಿ ಕೆ. ಶರೀಫ್ ಆಯ್ಕೆಯಾದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ಪಡ್ಡಂದಡ್ಕ ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!