July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕಾನರ್ಪದ ಕೌಡಂಗೆ ನಿವಾಸಿ ನೇಮಿರಾಜ ಗೌಡ(56ವ)ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಆ. 18ರಂದು ನಿಧನ ಹೊಂದಿದರು.

ಕಾಂಗ್ರೆಸ್ ಧುರೀಣರಾಗಿದ್ದ ಅವರು ಮಿತ್ತಬಾಗಿಲು ಗ್ರಾಮ ಪಂಚಾಯಿತಿಯಲ್ಲಿ ಮೂರು ಅವಧಿ, ಮಿತ್ತಬಾಗಿಲು ಗ್ರಾಮ ಪಂಚಾಯಿತಿಯಿಂದ ಕಡಿರುದ್ಯಾವರ ಪ್ರತ್ಯೇಕ ಪಂಚಾಯಿತಿಯಾದ ಬಳಿಕ ಒಂದು ಅವಧಿಗೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ‌ ಅವರು ಯುವ ಕಾಂಗ್ರೆಸ್ ಉಪಾಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳನ್ನು ನಿವ೯ಹಿಸಿದ್ದರು.ಅವಿವಾಹಿತರಾಗಿದ್ದ ಅವರಿಗೆ ಸಹೋದರ ಇದ್ದಾರೆ.

Related posts

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
error: Content is protected !!