25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕಾನರ್ಪದ ಕೌಡಂಗೆ ನಿವಾಸಿ ನೇಮಿರಾಜ ಗೌಡ(56ವ)ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಆ. 18ರಂದು ನಿಧನ ಹೊಂದಿದರು.

ಕಾಂಗ್ರೆಸ್ ಧುರೀಣರಾಗಿದ್ದ ಅವರು ಮಿತ್ತಬಾಗಿಲು ಗ್ರಾಮ ಪಂಚಾಯಿತಿಯಲ್ಲಿ ಮೂರು ಅವಧಿ, ಮಿತ್ತಬಾಗಿಲು ಗ್ರಾಮ ಪಂಚಾಯಿತಿಯಿಂದ ಕಡಿರುದ್ಯಾವರ ಪ್ರತ್ಯೇಕ ಪಂಚಾಯಿತಿಯಾದ ಬಳಿಕ ಒಂದು ಅವಧಿಗೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ‌ ಅವರು ಯುವ ಕಾಂಗ್ರೆಸ್ ಉಪಾಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳನ್ನು ನಿವ೯ಹಿಸಿದ್ದರು.ಅವಿವಾಹಿತರಾಗಿದ್ದ ಅವರಿಗೆ ಸಹೋದರ ಇದ್ದಾರೆ.

Related posts

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya
error: Content is protected !!