July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿದ್ದ ಶಿಕ್ಷಕ ಸುರೇಶ್ ಮಾಚಾರ್ ಈ ಬಾರಿಯ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆಯಲ್ಲಿ ವರ್ಗಾವಣೆ ಹೊಂದಿದ್ದು, ತಮ್ಮ ಕರ್ತವ್ಯದ ನೆನಪಿಗಾಗಿ ಶಾಲೆಗೆ ಧ್ವಜ ಸ್ಥಂಭದ ಕೊಡುಗೆ ನೀಡಿದರು.

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಸದಸ್ಯರಾದ ಶ್ರೀನಿವಾಸ ಗೌಡರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಶಾಲಾ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!