September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ನ 2022-23ನೇ ಸಾಲಿನ ಜಮಾಬಂದಿಯನ್ನು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯವರಾದ, ಕೆ.ಎ.ಎಸ್ ಹಿರಿಯ ಶ್ರೇಣಿಯ ಅಧಿಕಾರಿಯವರಾದ ರಘು ಎಇ ಉಪಸ್ಥಿತರಿದ್ದು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶಾರದಾ ಎ, ಉಪಾಧ್ಯಕ್ಷೆ ನಿಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಪೂಜಾರಿ ಮತ್ತು ಸರ್ವಸದಸ್ಯರು, ಗ್ರಾಮಸ್ಥರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya

ಮಂಗಳೂರು ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಕೊಕ್ರಾಡಿ ಹರಿಶ್ವoದ್ರ ಆಚಾರ್ಯ ರವರಿಗೆ ಸನ್ಮಾನ

Suddi Udaya
error: Content is protected !!