30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

ನೆರಿಯ: ಇಲ್ಲಿಯ ಸಿಎ ಬ್ಯಾಂಕ್ ವಠಾರದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ವತಿಯಿಂದ ಸ್ಥಳೀಯ ಗ್ರಾಹಕರ ಹಾಗೂ ಮೇಸ್ತ್ರಿಗಳ ಸಮಾವೇಶವು ಇತ್ತೀಚೆಗೆ ಜರುಗಿತು.

ಅಲ್ಟ್ರಾಟೆಕ್ ಸಿಮೆಂಟ್ ಕಂಪೆನಿಯ ತಾಂತ್ರಿಕ ಇಂಜಿನಿಯರಾದ ಶಶಾಂಕ್ ಹಾಗೂ ಮಾರ್ಕೆಂಟಿಗ್ ವಿಭಾಗದ ಚೇತನ್ ಸಿಮೇಂಟ್ ಹಾಗೂ ಇತರ ಉತ್ಪನ್ನಗಳ ಉಪಯೋಗದ ಬಗ್ಗೆ ವಿವರವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ತಿಕ್ ಎಂಟರ್ ಪ್ರೈಸಸ್ ಮಾಲಕ ಕೆ. ಧರ್ಮಣ್ಣ ಗೌಡ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಆರಂಬೋಡಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬ್ರಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya
error: Content is protected !!