July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

ಬೆಳ್ತಂಗಡಿ: ಕೊಯ್ಯೂರಿನಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಾಲೆಯ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ಮೂಡಿಗೇರಿಸಿಕೊಂಡಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಅಭಿನಯ ಗೀತೆಯಲ್ಲಿ ಸಂಜನಾ ಎಸ್ ಮೊದಲ ಸ್ಥಾನ, ಕಿರಿಯ ಪ್ರಾಥಮಿಕ ವಿಭಾಗದ ಅಭಿನಯ ಗೀತೆಯಲ್ಲಿ ಅನಘಾ ಮೊದಲ ಸ್ಥಾನ, ಹಿರಿಯ ಪ್ರಾಥಮಿಕ ವಿಭಾಗದ ಕನ್ನಡ ಕಂಠಪಾಠದಲ್ಲಿ ಸಂಜನಾ ಎಸ್ ಮೊದಲ ಸ್ಥಾನ, ಹಿರಿಯ ಪ್ರಾಥಮಿಕ ವಿಭಾಗದ ಇಂಗ್ಲೀಷ್ ಕಂಠಪಾಠದಲ್ಲಿ ರಿತಿಕ ಶಣೈ ಮೂರನೇ ಸ್ಥಾನ, ಚಿತ್ರಕಲೆ ಹಿರಿಯ ಪ್ರಾಥಮಿಕದಲ್ಲಿ ಬೃಂದಾ ಮೊದಲ ಸ್ಥಾನ, ಕ್ಲೇ ಮೂಡಲಿಂಗ್ ಹಿರಿಯ ಪ್ರಾಥಮಿಕ ದಿಶಾ ಮೂರನೇ ಸ್ಥಾನ, ಭಕ್ತಿ ಗೀತೆ ಕಿರಿಯ ಪ್ರಾಥಮಿಕ ಜನೇಶ್ ದ್ವಿತೀಯ ಸ್ಥಾನ, ಲಘು ಸಂಗೀತ ಹಿರಿಯ ಪ್ರಾಥಮಿಕ ಶ್ರೀರಕ್ಷ ಎಂ ಭಟ್ ಮೂರನೇ ಸ್ಥಾನ, ಕಥೆ ಹೇಳುವುದು ಹಿರಿಯ ಪ್ರಾಥಮಿಕ ವಿಭಾಗ ನಿಧಿಶ ಮೊದಲ ಸ್ಥಾನ, ಭಕ್ತಿ ಗೀತೆ ಹಿರಿಯ ಪ್ರಾಥಮಿಕ ವಿಭಾಗ ಪ್ರಾಪ್ತಿವೀ ಶೆಟ್ಟಿ ಮೊದಲ ಸ್ಥಾನ, ಕ್ಲೇ ಮೋಡೆಲಿಂಗ್ ಹಿರಿಯ ಪ್ರಾಥಮಿಕ ವಿಭಾಗ ದೀಪ್ತಾ ದ್ವಿತೀಯ ಸ್ಥಾನ, ಲಘು ಸಂಗೀತ ಕಿರಿಯ ಪ್ರಾಥಮಿಕ ಅಂಜಲಿ ಮೊದಲ ಸ್ಥಾನ, ಕಥೆ ಹೇಳುವುದು ಕಿರಿಯ ಪ್ರಾಥಮಿಕ ದಿಶಾ ಮೊದಲ ಸ್ಥಾನ, ಧಾರ್ಮಿಕ ಪಠಣ ಕಿರಿಯ ಪ್ರಾಥಮಿಕ ಶ್ರೀರಾಮ ಎಂ ಭಟ್ ಮೂರನೇ ಸ್ಥಾನ, ಧಾರ್ಮಿಕ ಪಠಣ ಹಿರಿಯ ಪ್ರಾಥಮಿಕ ಶ್ರೀರಕ್ಷ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಶಾಲಾ ಶಿಕ್ಷಕ ವೃಂದ ಹಾಗೂ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಸಹಕಾರದಿಂದ ಮಕ್ಕಳ ಪ್ರತಿಭೆಗೆ ಬಹುಮಾನ ಬಂದಿರುತ್ತದೆ.

Related posts

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya
error: Content is protected !!