July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅವಹೇಳನ ಮಾಡದಂತೆ ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ಶ್ರದ್ದಾಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ಪೂಜ್ಯ ಖಾವಂದರ ಬಗ್ಗೆ ಅವಹೇಳನ ಮಾಡದಂತೆ ಅವರಿಗೆ ಒಳ್ಳೆಯ ಬುದ್ದಿಯನ್ನು ಕೊಡಲಿ ಎಂದು ಪೂಜೆ ಮಾಡಿ ಪ್ರಾರ್ಥನೆ ಮಾಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಜಯಣ್ಣ, ಒಕ್ಕೂಟ ಪದಾಧಿಕಾರಿಗಳು ತಿಮ್ಮಪ್ಪ , ದೇವಸ್ಥಾನದ ಪ್ರದಾನ ಅರ್ಚಕರು ಯೋಗೀಶ್, ಒಕ್ಕೂಟ ಪದಾಧಿಕಾರಿಗಳು, ಗಣ್ಯರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya
error: Content is protected !!